ಕನ್ನಡ ಸತ್ಯವೇದವು
,
ಹಳೆಯ ಒಡಂಬಡಿಕೆ
,
ನೆಹೆಮೀಯ
,
7ನೇ ಅಧ್ಯಾಯ
,
ವಚನ 64
ಇವರು ತಮ್ಮ ವಂಶಾವಳಿ ಪತ್ರಗಳನ್ನು ಹುಡುಕಿದರೂ ಅವು ಸಿಕ್ಕದ ಕಾರಣ ಅಶುದ್ಧರೆಂದು ಯಾಜಕಾ ಸೇವೆಯಿಂದ ಬಹಿಷ್ಕೃತರಾದರು.
Go to Home Page