hindi-bible Logo

पवित्र बाइबिल

,

ಹಳೆಯ ಒಡಂಬಡಿಕೆ

,

ನೆಹೆಮೀಯ

,

8ನೇ ಅಧ್ಯಾಯ

,
वचन   15

ಈ ನಿಯಮದ ಪ್ರಕಾರ ಆ ಪರ್ಣಕುಟೀರ ನಿರ್ಮಾಣಕ್ಕಾಗಿ ಜನರು ಗುಡ್ಡಕ್ಕೆ ಹೋಗಿ, ಒಲೀವ, ಕಾಡು ಓಲೀವ್, ಸುಗಂಧ, ಖರ್ಜೂರ ಮುಂತಾದ ಮರಗಳ ದಟ್ಟವಾದ ಎಲೆಗಳುಳ್ಳ ಕೊಂಬೆಗಳನ್ನು ತರಬೇಕಾಗಿತ್ತು. ‘ಇದಕ್ಕಾಗಿ ಅವರ ಎಲ್ಲ ಪಟ್ಟಣಗಳಲ್ಲಿಯು ಹಾಗು ಜೆರುಸಲೇಮಿನಲ್ಲಿಯು ಡಂಗುರದಿಂದ ಪ್ರಕಟಿಸಬೇಕು’ ಎಂಬುದಾಗಿ ಬರೆದಿರುವ ಶಾಸನವೊಂದು ಮೋಶೆಗೆ ಸರ್ವೇಶ್ವರನಿಂದ ದೊರಕಿದ ಧರ್ಮಶಾಸ್ತ್ರದಲ್ಲಿ ಸಿಕ್ಕಿತು.

Go to Home Page