ಈ ಆಜ್ಞಾನುಸಾರ ಜನರು ಹೋಗಿ ಕೊಂಬೆಗಳನ್ನು ತೆಗೆದುಕೊಂಡು ಬಂದು, ತಮ್ಮ ತಮ್ಮ ಅಂಗಳಮಾಳಿಗೆಗಳಲ್ಲಿಯೂ, ದೇವಾಲಯದ ಪ್ರಾಕಾರಗಳಲ್ಲಿಯೂ, ನೀರುಬಾಗಿಲು, ಹಾಗು ಎಫ್ರಯಿಮ್ ಬಾಗಿಲು ಇವುಗಳ ಮುಂದಣ ಬಯಲುಗಳಲ್ಲಿಯೂ ಪರ್ಣಕುಟೀರಗಳನ್ನು ಮಾಡಿಕೊಂಡರು.