ಹಸಿದಿದ್ದಾಗ ಅವರಿಗಿತ್ತಿರಿ ಉಣವನು ಆಗಸದಿಂದ ಬಾಯಾರಿದ್ದಾಗ ನೀರ ಬರಮಾಡಿದಿರಿ ಬಂಡೆಯೊಳಗಿಂದ ವಾಗ್ದತ್ತ ನಾಡ ಸೇರಿ ಸ್ವಾಧೀನಪಡಿಸಿಕೊಂಡರು ನಿಮ್ಮಾಜ್ಞೆಯಿಂದ.