ಇದಾದ ಕೆಲವು ದಿನಗಳ ನಂತರ ಅರಸನ ಕೋಪವು ಶಾಂತವಾದಾಗ, ಅವನು ವಷ್ಟಿರಾಣಿಯನ್ನು, ಆಕೆಯ ವರ್ತನೆಯನ್ನು, ಆಕೆಯ ವಿರುದ್ಧ ತಾನು ನೀಡಿದ್ದ ತೀರ್ಪನ್ನು ಜ್ಞಾಪಿಸಿಕೊಂಡನು.