kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

ಎಸ್ತೇರಳು

,

2ನೇ ಅಧ್ಯಾಯ

,
ವಚನ   3

ಇದಕ್ಕಾಗಿ ರಾಜ್ಯದ ಎಲ್ಲಾ ಸಂಸ್ಥಾನಗಳಿಗೂ ಅಧಿಕಾರಿಗಳನ್ನೂ ಕಳುಹಿಸಬೇಕು. ಇವರು ಸುರಸುಂದರಿಯರಾದ ಕನ್ಯೆಯರನ್ನೆಲ್ಲಾ ಶೂಷನ್ ನಗರಕ್ಕೆ ಕರೆತಂದು ಅಂತಃಪುರದ ಪಾಲಕನೂ ರಾಜಕಂಚುಕಿಯೂ ಆದ ಹೇಗೈಯ ವಶಕ್ಕೆ ಒಪ್ಪಿಸಬೇಕು. ಇವನು ಅವರಿಗೆ ಸೌಂದರ್ಯವರ್ಧಕ ಸಾಧನಗಳನ್ನು, ಲೇಪನದ್ರವ್ಯಗಳನ್ನು ಕೊಡುವಂತೆ ವ್ಯವಸ್ಥೆ ಮಾಡಬೇಕು.

Go to Home Page