ಅರಸನ ನಿರ್ಣಯದ ಪ್ರಕಾರ ರಾಜಾಜ್ಞೆಯು ಎಲ್ಲೆಡೆ ಪ್ರಕಟವಾಯಿತು. ಅನೇಕ ಮಂದಿ ಕನ್ಯೆಯರನ್ನು ಶೂಷನ್ ನಗರಕ್ಕೆ ಕರೆತಂದು ಅಂತಃಪುರಪಾಲಕನಾದ ಹೇಗೈಯನ ವಶಕ್ಕೆ ಒಪ್ಪಿಸಲಾಯಿತು. ಇಂಥವರಲ್ಲಿ ಎಸ್ತೇರಳೂ ಒಬ್ಬಳು.