kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

ಎಸ್ತೇರಳು

,

2ನೇ ಅಧ್ಯಾಯ

,
ವಚನ   14

ಆಕೆ ರಾಜನಿವಾಸಕ್ಕೆ ಸಾಯಂಕಾಲ ಹೋದವಳು ಮಾರನೆಯ ದಿನ ಬೆಳಗ್ಗೆ ಅರಸನ ಉಪಪತ್ನಿಗಳ ಪಾಲಕನಾದ ಶವಷ್ಗಜನೆಂಬ ರಾಜಕಂಚುಕಿಯ ವಶದಲ್ಲಿದ್ದ ಎರಡನೆಯ ಅಂತಃಪುರಕ್ಕೆ ಬರಬೇಕಾಗಿತ್ತು. ಅರಸನು ಅವಳನ್ನು ಬಯಸಿ ಅವಳ ಹೆಸರು ಹಿಡಿದು ಕರೆಕಳುಹಿಸಿದ ಹೊರತು ಅವಳು ಪುನಃ ಅರಸನ ಬಳಿಗೆ ಹೋಗುವಂತಿರಲಿಲ್ಲ.

Go to Home Page