kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

ಎಸ್ತೇರಳು

,

2ನೇ ಅಧ್ಯಾಯ

,
ವಚನ   18

ತನ್ನ ಎಲ್ಲಾ ಪದಾಧಿಕಾರಿಗಳಿಗೂ ಪರಿವಾರದವರಿಗೂ ಎಸ್ತೇರಳ ಗೌರವಾರ್ಥವಾಗಿ ಒಂದು ಭಾರಿ ಔತಣವನ್ನೇರ್ಪಡಿಸಿದನು. ತನ್ನ ಎಲ್ಲಾ ಸಂಸ್ಥಾನಗಳಲ್ಲಿ, ಸೆರೆಯಲ್ಲಿದ್ದ ಬಂಧಿತರಿಗೆ ಬಿಡುಗಡೆಯನ್ನು ಘೋಷಿಸಿದನು. ರಾಜಮರ್ಯಾದೆಗೆ ತಕ್ಕಂತೆ ಪ್ರಜೆಗಳಿಗೆ ಉದಾರವಾಗಿ ದಾನಧರ್ಮಗಳನ್ನು ಮಾಡಿದನು.

Go to Home Page