kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

ಎಸ್ತೇರಳು

,

4ನೇ ಅಧ್ಯಾಯ

,
ವಚನ   5

ಆಗ ಎಸ್ತೇರಳು ತನ್ನ ಸೇವೆಗಾಗಿ ನೇಮಿಸಲಾಗಿದ್ದ ರಾಜಕಂಚುಕಿಗಳಲ್ಲಿ ಒಬ್ಬನಾದ ಹತಾಕನನ್ನು ಕರೆದು, ಮೊರ್ದೆಕೈ ಬಳಿಗೆ ಕಳುಹಿಸಿ, ನಡೆದ ಸಂಗತಿ ಏನೆಂದೂ, ಮೊರ್ದೆಕೈಯ ಈ ವರ್ತನೆಗೆ ಕಾರಣವಾದರೂ ಯಾವುದೆಂದು ವಿಚಾರಿಸಿಕೊಂಡು ಬರುವಂತೆ ಹೇಳಿದಳು.

Go to Home Page