kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

ಎಸ್ತೇರಳು

,

4ನೇ ಅಧ್ಯಾಯ

,
ವಚನ   11

“ಅರಸನು ಹೇಳಿಕಳುಹಿಸಿದ ಹೊರತು ಅವನ ಬಳಿಗೆ ಅರಮನೆಯ ಒಳಾಂಗಣಕ್ಕೆ ಹೋಗುವವರು ಮರಣದಂಡನೆಗೆ ಗುರಿಯಾಗುವರು ಎಂಬ ನಿಷೇಧಾಜ್ಞೆ ಸ್ತ್ರೀಪುರುಷರೆನ್ನದೆ ಎಲ್ಲರಿಗೂ ಅನ್ವಯಿಸುತ್ತದೆ. ಯಾರ ಕಡೆಗೆ ಅವನು ತನ್ನ ಸ್ವರ್ಣದಂಡವನ್ನು ಚಾಚುವನೋ ಅವರು ಮಾತ್ರ ಜೀವದಿಂದುಳಿಯುವರು. ಇದು ಅರಸನ ಎಲ್ಲಾ ಸೇವಕರಿಗೂ ಸಂಸ್ಥಾನಗಳ ಎಲ್ಲಾ ನಿವಾಸಿಗಳಿಗೂ ತಿಳಿದ ವಿಷಯ; ನನಗಂತೂ ಕಳೆದ ಮೂವತ್ತು ದಿನಗಳಿಂದ ಅರಸನ ಬಳಿಗೆ ಹೋಗುವುದಕ್ಕೆ ಆಮಂತ್ರಣವೇ ಬರಲಿಲ್ಲ,” ಎಂದು ತಿಳಿಸುವಂತೆ ಹೇಳಿದಳು.

Go to Home Page