ನೀನೀಗ ಸುಮ್ಮನಿದ್ದುಬಿಟ್ಟರೆ ಬೇರಾವ ಕಡೆಯಿಂದಲೂ ಯೆಹೂದ್ಯರಿಗೆ ಸಹಾಯವಾಗಲಿ, ವಿಮೋಚನೆಯಾಗಲಿ ದೊರಕದು. ನೀನಾದರೋ ನಿನ್ನ ತಂದೆಯ ಮನೆಯವರೊಡನೆ ನಾಶವಾಗಿಹೋಗುವೆ. ಇದಲ್ಲದೆ ಇಂಥ ಸಂದರ್ಭಕ್ಕಾಗಿಯೇ ನೀನು ಪಟ್ಟಕ್ಕೆ ಬಂದಿರಬಹುದು, ಯಾರು ಬಲ್ಲರು?” ಎಂದು ಹೇಳಿಕಳುಹಿಸಿದನು.