ಅರಸನನ್ನು ಕೊಲ್ಲಲು ದ್ವಾರಪಾಲಕರಾದ ಬಿಗೆತಾನ್, ತೆರೆಷ್ ಎಂಬಿಬ್ಬರು ರಾಜಕಂಚುಕಿಗಳು ಪಿತೂರಿ ನಡೆಸಿದ್ದ ಪ್ರಕರಣ ಹಾಗೂ ಅದು ಮೊರ್ದೆಕೈಯ ಮುಖಾಂತರ ತಿಳಿದುಬಂದ ಲಿಖಿತ ವಿಷಯ ಅದರಲ್ಲಿ ಸಿಕ್ಕಿದವು.