ಎಸ್ತೇರಳು ಪುನಃ ಅರಸನ ಮುಂದೆ ಹೋಗಿ ಅವನ ಪಾದಗಳಿಗೆರಗಿ, ಅಳುತ್ತಾ, ಅಗಾಗನ ವಂಶದವನಾದ ಹಾಮಾನನು ಯೆಹೂದ್ಯರ ಹಾನಿಗಾಗಿ ಹೂಡಿದ್ದ ದುಷ್ಟ ಯೋಜನೆಯನ್ನು ರದ್ದುಪಡಿಸುವಂತೆ ವಿಜ್ಞಾಪಿಸಿದಳು.