ಅರಸನ ಈ ರಾಜಾಜ್ಞೆ ಶೂಷನ್ ನಗರದಲ್ಲಿ ಪ್ರಕಟವಾದ ಕೂಡಲೆ ಅದರಿಂದ ಪ್ರೇರಿತರಾದ ಅಂಚೆಯವರು ಅರಮನೆಯ ಸವಾರಿ ಕುದುರೆಗಳನ್ನೇರಿ ಅತಿಶೀಘ್ರವಾಗಿ ಧಾವಿಸಿದರು.