ಅರಸನು ಎಸ್ತೇರಳಿಗೆ ತನ್ನ ಇಚ್ಛೆಯಂತೆ ಮಾಡಲು ಅಪ್ಪಣೆಕೊಟ್ಟನು. ಕೂಡಲೆ ಇದಕ್ಕೆ ಸಂಬಂಧಪಟ್ಟ ರಾಜಾಜ್ಞೆ ಶೂಷನ್ ನಗರದಲ್ಲಿ ಪ್ರಕಟವಾಯಿತು. ಹಾಮಾನನ ಹತ್ತುಮಂದಿ ಮಕ್ಕಳ ಶವಗಳನ್ನು ಗಲ್ಲಿಗೇರಿಸಲಾಯಿತು.