kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

ಎಸ್ತೇರಳು

,

9ನೇ ಅಧ್ಯಾಯ

,
ವಚನ   22

ಆ ದಿಗಳಲ್ಲಿ ಯೆಹೂದ್ಯರಿಗೆ ಶತ್ರುಗಳ ಕಾಟ ತಪ್ಪಿ ವಿಶ್ರಾಂತಿ ದೊರೆಯಿತು. ಆ ತಿಂಗಳಿನಲ್ಲಿ ಸಂಕಟವು ಪರಿಹಾರವಾಗಿ ಸಂತೋಷ ಪ್ರಾಪ್ತಿಯಾಯಿತು; ದುಃಖವು ಕಳೆದು ಸುಖಕಾಲ ಬಂದಿತು. ಆದ್ದರಿಂದ ಆ ದಿನಗಳಲ್ಲಿ ಹಬ್ಬದ ಭೋಜನಮಾಡಿ ಪರಸ್ಪರ ತಿಂಡಿತೀರ್ಥಗಳನ್ನು ವಿನಿಮಯಮಾಡಿಕೊಳ್ಳಬೇಕು. ಹಾಗೂ ಬಡಬಗ್ಗರಿಗೆ ದಾನಧರ್ಮ ಮಾಡಬೇಕು.

Go to Home Page