ಆ ದಿಗಳಲ್ಲಿ ಯೆಹೂದ್ಯರಿಗೆ ಶತ್ರುಗಳ ಕಾಟ ತಪ್ಪಿ ವಿಶ್ರಾಂತಿ ದೊರೆಯಿತು. ಆ ತಿಂಗಳಿನಲ್ಲಿ ಸಂಕಟವು ಪರಿಹಾರವಾಗಿ ಸಂತೋಷ ಪ್ರಾಪ್ತಿಯಾಯಿತು; ದುಃಖವು ಕಳೆದು ಸುಖಕಾಲ ಬಂದಿತು. ಆದ್ದರಿಂದ ಆ ದಿನಗಳಲ್ಲಿ ಹಬ್ಬದ ಭೋಜನಮಾಡಿ ಪರಸ್ಪರ ತಿಂಡಿತೀರ್ಥಗಳನ್ನು ವಿನಿಮಯಮಾಡಿಕೊಳ್ಳಬೇಕು. ಹಾಗೂ ಬಡಬಗ್ಗರಿಗೆ ದಾನಧರ್ಮ ಮಾಡಬೇಕು.
Go to Home Page