ಅವನು ಮಾತಾಡಿ ಮುಗಿಸುವಷ್ಟರಲ್ಲೇ ಮತ್ತೊಬ್ಬನು ಬಂದು, “ದೇವರು ಆಕಾಶದಿಂದ ಬೆಂಕಿ ಸುರಿಸಿದರು. ಅದು ಕುರಿಗಳನ್ನೂ, ಕೂಲಿ ಆಳುಗಳನ್ನೂ ಸುಟ್ಟು ಭಸ್ಮಮಾಡಿತು. ನಾನೊಬ್ಬನೇ ತಲೆತಪ್ಪಿಸಿಕೊಂಡು ಈ ಸುದ್ದಿಯನ್ನು ನಿಮಗೆ ಮುಟ್ಟಿಸಲು ಓಡಿಬಂದೆ,” ಎಂದನು.