ಆಗ ಸರ್ವೇಶ್ವರ ಸೈತಾನನಿಗೆ, “ಸರಿ, ಆತನನ್ನು ನಿನ್ನ ಕೈಗೆ ಬಿಟ್ಟಿದ್ದೇನೆ. ಆದರೆ ಆತನ ಪ್ರಾಣವನ್ನು ಮಾತ್ರ ಮುಟ್ಟಕೂಡದು,” ಎಂದು ಆಜ್ಞಾಪಿಸಿದರು.