ಸೈತಾನನು ಸರ್ವೇಶ್ವರಸ್ವಾಮಿಯ ಸನ್ನಿಧಿಯಿಂದ ಹೊರಟುಬಂದ. ಯೋಬನ ಅಂಗಾಲು ಮೊದಲ್ಗೊಂಡು ನಡುನೆತ್ತಿಯವರೆಗೂ ಕೆಟ್ಟಕುರುಗಳು ಹುಟ್ಟುವಂತೆ ಮಾಡಿ ಆತನನ್ನು ಬಾಧಿಸಿದ.