ಅನಂತರ ಸಿಡಿದೆದ್ದು ಹೀಗೆಂದು ನುಡಿವನು: “ನಾ ನೇಮಿಸಿದ ಅರಸನನೇ ಸ್ಥಾಪಿಸಿಹೆನು I ಸಿಯೋನ್ ಶ್ರೀಶಿಖರದಲೇ ಅವನನು ಇರಿಸಿಹೆನು” I ಈ ಪರಿ ಕೆರಳಿ ಕಳವಳಗೊಳಿಸುವನು ಅವರನು II