ಪ್ರಭು ಇಂತೆಂದನು : “ಕಲಿಸುವೆನು, ನಾ ನಿನಗೆ ತಿಳಿಸುವೆನು ಸನ್ಮಾರ್ಗವನು I ಕಟಾಕ್ಷಿಸಿ ನಿನ್ನನು, ಈವೆನು ಸದಾಲೋಚನೆಯನು II