ಕನ್ನಡ ಸತ್ಯವೇದವು
,
ಹಳೆಯ ಒಡಂಬಡಿಕೆ
,
ಕೀರ್ತನೆಗಳು
,
76ನೇ ಅಧ್ಯಾಯ
,
ವಚನ 9
ನ್ಯಾಯಸ್ಥಾಪನೆಗೆ ದೇವನೆದ್ದು ನಿಂತಾಗ I ಧರೆಯ ದೀನರನುದ್ಧರಿಸಲು ಅನುವಾದಾಗ I ಭಯಭೀತಿಯಿಂದ ತೆಪ್ಪಗಾಯ್ತು ಸಮಸ್ತ ಜಗ II
Go to Home Page