ಕನ್ನಡ ಸತ್ಯವೇದವು
,
ಹಳೆಯ ಒಡಂಬಡಿಕೆ
,
ಜ್ಞಾನೋಕ್ತಿಗಳು
,
11ನೇ ಅಧ್ಯಾಯ
,
ವಚನ 31
ಸಜ್ಜನರೇ ಜಗದೊಳು ತಮ್ಮ ಕರ್ಮದ ಫಲವನ್ನು ಅನುಭವಿಸುವಲ್ಲಿ; ಹೇಳಬೇಕೆ ಇನ್ನು ದುರ್ಜನರ, ಹಾಗೂ ಪಾಪಿಗಳ ಪರಿಸ್ಥಿತಿ?
Go to Home Page