ದೇಹಕ್ಕೆ ಮಧುಪಾನ ಮಾಡಿಸೋಣ; ಮೂರ್ಖತನದಲ್ಲಿ ತಲ್ಲೀನನಾಗೋಣ; ಜೀವಮಾನದ ಅಲ್ಪಕಾಲದಲ್ಲಿ ನರಮಾನವನಿಗೆ ಧರೆಯಲ್ಲಿ ಯಾವುದು ಹಿತ ಎಂದು ತಿಳಿದುಕೊಳ್ಳೋಣ” ಎಂದು ಜ್ಞಾನಾಶಕ್ತನಾದ ನಾನು ಮನಸ್ಸಿನಲ್ಲೇ ಅಂದುಕೊಂಡೆ.