kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

ಉಪದೇಶಕ

,

4ನೇ ಅಧ್ಯಾಯ

,
ವಚನ   1

ಇದಾದ ಮೇಲೆ ಈ ಜಗದಲ್ಲಿ ಎಲ್ಲಾ ತರದ ಚಿತ್ರಹಿಂಸೆಗಳನ್ನು ಕುರಿತು ಯೋಚಿಸಿದೆ. ಅಯ್ಯೋ, ಹಿಂಸೆಗೆ ಈಡಾದವರ ಕಣ್ಣೀರನ್ನು ಕುರಿತು ಏನೆಂದು ಹೇಳಲಿ? ಅವರನ್ನು ಸಂತೈಸುವವರು ಯಾರೂ ಇಲ್ಲ. ಹಿಂಸಾಚಾರಿಗಳು ಶಕ್ತಿಸಾಮರ್ಥ್ಯ ಉಳ್ಳವರು. ಸಂತೈಸುವವರಾದರೋ ಒಬ್ಬರೂ ಇರಲಿಲ್ಲ.

Go to Home Page