ನಾಡಿನಲ್ಲಿ ಬಡವರ ಶೋಷಣೆಯನ್ನೂ ನ್ಯಾಯನೀತಿಯ ಉಲ್ಲಂಘನೆಯನ್ನೂ ನೀನು ನೋಡಿದರೆ ಆಶ್ಚರ್ಯಪಡಬೇಡ. ಒಬ್ಬ ಅಧಿಕಾರಿಯ ಮೇಲೆ ಇನ್ನೊಬ್ಬ ಅಧಿಕಾರಿ ಉಸ್ತುವಾರಿ ನಡೆಸುತ್ತಾನೆ. ಆ ಇಬ್ಬರು ಅಧಿಕಾರಿಗಳ ಮೇಲೆ ಇನ್ನೂ ಉನ್ನತ ಅಧಿಕಾರಿಗಳು ಇದ್ದಾರೆ.