ಸಿರಿಸಂಪತ್ತು ಹೆಚ್ಚಿದಂತೆ ಅನುಭವಿಸುವವರ ಸಂಖ್ಯೆಯೂ ಹೆಚ್ಚುತ್ತದೆ. ಯಜಮಾನನಿಗೆ ತಾನು ಐಶ್ವರ್ಯವಂತನೆಂಬ ಭಾವನೆಯ ಹೊರತು ಮತ್ತಾವ ಲಾಭವು ಇಲ್ಲ.