kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

ಉಪದೇಶಕ

,

6ನೇ ಅಧ್ಯಾಯ

,
ವಚನ   2

ಅದೇನು ಎಂದರೆ, ದೇವರು ಒಬ್ಬನಿಗೆ ಧನಸಂಪತ್ತನ್ನೂ ಘನತೆಗೌರವವನ್ನೂ ಅನುಗ್ರಹಿಸುತ್ತಾರೆ. ಅವನ ಇಷ್ಟಾರ್ಥಕ್ಕೆ ಯಾವ ಕೊರತೆಯೂ ಇಲ್ಲದಂತೆ ಮಾಡುತ್ತಾರೆ. ಆದರೆ ಅವನ್ನು ಅನುಭವಿಸುವುದಕ್ಕೆ‍ ಶಕ್ತಿಯನ್ನು ದೇವರು ಅವನಿಗೆ ಕೊಡುವುದಿಲ್ಲ. ಅವುಗಳನ್ನು ಮತ್ತೊಬ್ಬನು ಅನುಭವಿಸುತ್ತಾನೆ. ಇದೂ ಸಹ ನಿರರ್ಥಕ; ದೊಡ್ಡ ಪಿಡುಗು.

Go to Home Page