kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

ಉಪದೇಶಕ

,

6ನೇ ಅಧ್ಯಾಯ

,
ವಚನ   3

ಒಬ್ಬನು ನೂರಾರು ಮಕ್ಕಳನ್ನು ಪಡೆಯಬಹುದು, ಹಣ್ಣುಹಣ್ಣು ಮುದುಕನಾಗುವ ತನಕ ಬದುಕಬಹುದು. ಆದರೆ ಜೀವನದಲ್ಲಿ ಸುಖಾನುಭವ ಇಲ್ಲದೆ, ಉತ್ತರಕ್ರಿಯೆಯೂ ಇಲ್ಲದೆಹೋದರೆ ಏನು ಪ್ರಯೋಜನ? ಅವನಿಗಿಂತ ಗರ್ಭಸ್ರಾವದ ಪಿಂಡವೇ ಮೇಲು ಎಂದುಕೊಂಡೆ.

Go to Home Page