ಧರ್ಮಿಷ್ಠನಾಗಿ ಬಾಳುವುದರಲ್ಲಿ ಆಗಲಿ, ಜ್ಞಾನಾರ್ಜನೆಯಲ್ಲಾಗಲಿ ಮಿತಿಮೀರಿ ವರ್ತಿಸಬೇಡ; ನಿನ್ನನ್ನು ನೀನೇ ವಿನಾಶಕ್ಕೆ ಗುರಿಮಾಡಿಕೊಳ್ಳಬೇಡ.