ನಿನ್ನ ಕೈಗೆ ಸಿಕ್ಕಿದ ಕೆಲಸವನ್ನೆಲ್ಲ ಪೂರ್ಣಶಕ್ತಿಯಿಂದ ಮಾಡು. ಏಕೆಂದರೆ ನೀನು ಹೋಗಲಿಕ್ಕಿರುವ ಪಾತಾಳದಲ್ಲಿ ಯಾವ ಕೆಲಸವೂ ಯೋಜನೆಯೂ ತಿಳುವಳಿಕೆಯೂ ಜ್ಞಾನವೂ ಇರುವುದಿಲ್ಲ.