kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

ಯೆಶಾಯ

,

4ನೇ ಅಧ್ಯಾಯ

,
ವಚನ   2

ಆ ದಿನದಂದು ಸರ್ವೇಶ್ವರಸ್ವಾಮಿ ಅನುಗ್ರಹಿಸುವ ಗಿಡಮರಗಳು ಸುಂದರವಾಗಿರುವುವು, ಸಮೃದ್ಧಿಯಾಗಿ ಬೆಳೆದಿರುವುವು. ಭೂಮಿಯ ಸಿರಿಸುಗ್ಗಿ ಅಳಿದುಳಿದ ಇಸ್ರಯೇಲರಿಗೆ ಹಿಗ್ಗನ್ನೂ ಹೆಮ್ಮೆಯನ್ನೂ ತರುವುದು.

Go to Home Page