ಆ ದಿನದಂದು ಸರ್ವೇಶ್ವರಸ್ವಾಮಿ ಅನುಗ್ರಹಿಸುವ ಗಿಡಮರಗಳು ಸುಂದರವಾಗಿರುವುವು, ಸಮೃದ್ಧಿಯಾಗಿ ಬೆಳೆದಿರುವುವು. ಭೂಮಿಯ ಸಿರಿಸುಗ್ಗಿ ಅಳಿದುಳಿದ ಇಸ್ರಯೇಲರಿಗೆ ಹಿಗ್ಗನ್ನೂ ಹೆಮ್ಮೆಯನ್ನೂ ತರುವುದು.