Thiruvachanam Logo

P. O. C ബൈബിള്‍

,

ಹಳೆಯ ಒಡಂಬಡಿಕೆ

,

ಯೆಶಾಯ

,

5ನೇ ಅಧ್ಯಾಯ

,
വാക്യം   7

ಇಸ್ರಯೇಲ್ ಮನೆತನವೇ ಸೇನಾಧೀಶ್ವರ ಸರ್ವೇಶ್ವರ ನೆಟ್ಟ ಆ ದ್ರಾಕ್ಷಿಯ ತೋಟ. ಜುದೇಯದ ಜನರೇ ಆತ ನಾಟಿಮಾಡಿದಾ ಸುಂದರ ಸಸಿತೋಟ. ನ್ಯಾಯನೀತಿಯನು ನಿರೀಕ್ಷಿಸಿದನಾತ ಆದರೆ ಸಿಕ್ಕಿತವನಿಗೆ ರಕ್ತಪಾತ ! ಸತ್ಸಂಬಂಧವನು ಎದುರುನೋಡಿದನಾತ ಇಗೋ, ದಕ್ಕಿತವನಿಗೆ ದುಃಖಿತರ ಆರ್ತನಾದ !

Go to Home Page