ಈ ಕಾರಣ, ನನ್ನ ಜನರು ಬುದ್ಧಿಹೀನರಂತೆ ಸೆರೆಹೋಗುವುದು ನಿಶ್ಚಯ. ಅವರ ಮುಖಂಡರು ಹಸಿವಿನಿಂದ ಸಾಯುವರು. ಅವರಲ್ಲಿ ಜನಸಾಮಾನ್ಯರು ಬಾಯಾರಿ ಸೊರಗಿಹೋಗುವರು.