“ಸ್ವಾಮಿ ತ್ವರೆಮಾಡಲಿ, ತನ್ನ ಕಾರ್ಯವನ್ನು ತುರ್ತಾಗಿ ನಡೆಸಲಿ, ನೋಡೋಣ; ಇಸ್ರಯೇಲಿನ ಪರಮ ಪಾವನ ಸ್ವಾಮಿಯ ಯೋಜನೆ ಶೀಘ್ರವಾಗಿ ಕೈಗೂಡಲಿ, ಆಗ ಪರಿಗ್ರಹಿಸೋಣ” ಎಂದು ಹೇಳುವ ಜನರಿಗೆ ಧಿಕ್ಕಾರ !