ParisuthaVaethaakamam Logo

வேதாகமம்

,

ಹಳೆಯ ಒಡಂಬಡಿಕೆ

,

ಯೆಶಾಯ

,

5ನೇ ಅಧ್ಯಾಯ

,
வசனம்   24

ಹೀಗಿರಲು, ಒಣಗಿದ ಕಳೆಯನ್ನು ಅಗ್ನಿಜ್ವಾಲೆ ಕಬಳಿಸುವಂತೆ, ಒಣಹುಲ್ಲು ಬೆಂಕಿಯಲ್ಲಿ ಬೂದಿಯಾಗುವಂತೆ, ಅವರ ಬೇರು ಕೊಳೆತುಹೋಗುವುದು. ಅವರ ಹೂ ಧೂಳಿನಂತೆ ತೂರಿಹೋಗುವುದು. ಏಕೆಂದರೆ, ಅವರು ಸೇನಾಧೀಶ್ವರಸ್ವಾಮಿಯ ಉಪದೇಶವನ್ನು ನಿರಾಕರಿಸಿದ್ದಾರೆ. ಇಸ್ರಯೇಲಿನ ಪರಮಪಾವನ ಸ್ವಾಮಿಯ ವಾಕ್ಯವನ್ನು ಅಸಡ್ಡೆಮಾಡಿದ್ದಾರೆ.

Go to Home Page