kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

ಯೆಶಾಯ

,

5ನೇ ಅಧ್ಯಾಯ

,
ವಚನ   25

ಎಂದೇ ತಮ್ಮ ಜನರ ವಿರುದ್ಧ ಸ್ವಾಮಿಯ ಕೋಪ ಭುಗಿಲೆದ್ದಿದೆ. ಹೊಡೆಯುವುದಕ್ಕೆ ಅವರ ಕೈ ಮೇಲಕ್ಕೆತ್ತಿದೆ. ಬೆಟ್ಟಗುಡ್ಡಗಳು ನಡುಗುವುವು. ಸತ್ತ ಹೆಣಗಳು ಕಸದಂತೆ ಬೀದಿಯಲ್ಲಿ ಬಿದ್ದಿರುವುವು. ಇಷ್ಟೆಲ್ಲ ನಡೆದರೂ ಸ್ವಾಮಿಯ ಕೋಪ ತಣಿಯದು, ಎತ್ತಿದ ಕೈ ಇಳಿಯದು.

Go to Home Page