‘ಜುದೇಯ ನಾಡಿಗೆ ಮುತ್ತಿಗೆ ಹಾಕಿ, ಅದನ್ನು ಬೆದರಿಸಿ ಆಕ್ರಮಿಸಿಕೊಳ್ಳೋಣ; ತೆಬೇಲನ ಮಗನಿಗೆ ಅಲ್ಲಿಯೇ ಪಟ್ಟಕಟ್ಟೋಣ’ ಎಂದು ದುರಾಲೋಚನೆ ಮಾಡಿಕೊಂಡಿದ್ದಾರೆ.