ಎಂದೇ ಅವರ ಯುವಕ ಯುವತಿಯರ ಬಗ್ಗೆ ಸ್ವಾಮಿಗೆ ಸಂತೋಷವಿಲ್ಲ; ಅವರ ಅನಾಥರ ಮತ್ತು ವಿಧವೆಯರ ಬಗ್ಗೆ ಸಹಾನುಭೂತಿಯಿಲ್ಲ. ಪ್ರತಿಯೊಬ್ಬನೂ ಧರ್ಮಭ್ರಷ್ಟನೂ ಅತಿ ದುಷ್ಟನೂ ಆಗಿದ್ದಾನೆ. ಪ್ರತಿಯೊಬ್ಬನ ಬಾಯಿ ನುಡಿಯುವುದು ಕೆಡುಕನ್ನೇ. ಇಷ್ಟಾದರೂ ಸರ್ವೇಶ್ವರನ ಕೋಪ ತಣಿಯದು; ಹೊಡೆಯಲು ಎತ್ತಿದ ಕೈ ಇಳಿಯದು.
Go to Home Page