ಆದಕಾರಣ, ಒಡೆಯರಾದ ಸೇನಾಧೀಶ್ವರ ಸರ್ವೇಶ್ವರ ಅಸ್ಸೀರಿಯಾದ ಕೊಬ್ಬಿದ ಯೋಧರಿಗೆ ಕ್ಷಯರೋಗವನ್ನು ಬರಮಾಡುವರು. ಅವರ ದೇಹಕ್ಕೆ ಬೆಂಕಿಯಂತೆ ಉರಿಯುವ ಜ್ವರವನ್ನು ಉಂಟುಮಾಡುವರು.