ಆ ದಿನದಂದು ಅಸ್ಸೀರಿಯ, ಈಜಿಪ್ಟ್, ಪತ್ರೋಸ್, ಸುಡಾನ್, ಏಲಾಮ್, ಬಾಬಿಲೋನಿಯ, ಹಮಾಥ್ ಹಾಗೂ ಸಮುದ್ರದ ಕರಾವಳಿ - ಈ ಸ್ಥಳಗಳಿಂದ ಸರ್ವೇಶ್ವರ ತಮ್ಮ ಅಳಿದುಳಿದ ಜನರನ್ನು ಬಿಡಿಸಿ ಬರಮಾಡಿಕೊಳ್ಳಲು ಮತ್ತೆ ಕೈನೀಡುವರು.