ಸ್ವಂತ ಜನರನೇ ಕೊಂದ ನಿನಗೆ ಸ್ವಂತ ನಾಡನೇ ನಾಶಗೈದ ನಿನಗೆ ಸಿಗದು ರಾಜ್ಯವೈಭವದ ಸಂಸ್ಕಾರ ಗೋರಿಗೆ, ‘ಹೇಳಹೆಸರಿಲ್ಲದ ಗತಿ ದುರುಳರ ಸಂತಾನಕೆ’.