kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

ಯೆಶಾಯ

,

16ನೇ ಅಧ್ಯಾಯ

,
ವಚನ   3

ಇಂತೆನ್ನುವರವರು ಯೆಹೂದ ಜನತೆಗೆ : “ನೀಡಿ ಸಲಹೆಯೊಂದನ್ನು ನಮಗೆ, ಕೊಡಿ ನ್ಯಾಯತೀರ್ಪನೆಮಗೆ, ಇರುಳಿನಂತಿರಲಿ ನಿಮ್ಮ ನೆರಳು ಉರಿಬಿಸಿಲೊಳೆಮಗೆ, ನೆಲೆನೀಡಿ ವಲಸಿಗರಿಗೆ, ದೂಡಬೇಡಿ ಅಲೆಯುವವರನು ಬಯಲಿಗೆ.

Go to Home Page