ತೊಲಗಿದೆ ಹೊಲಗಳಿಂದ ಹರ್ಷಾನಂದ, ಇಲ್ಲವಾಗಿದೆ ತೋಟಗಳಲಿ ಜಯಕಾರದ ನಾದ, ದ್ರಾಕ್ಷಾರಸವನು ತೆಗೆವವರಿಲ್ಲ ಅರಮನೆಗಳಿಂದ, ಎಂತಲೆ ನಿಂತುಹೋಗಿಹುದಲ್ಲಿ ಸುಗ್ಗಿಯ ಗೀತ.