ಸರ್ವೇಶ್ವರ ಇಂತೆನ್ನುತ್ತಾರೆ : “ನಾನು ಈಜಿಪ್ಟಿನವರಲ್ಲಿ ಒಳಜಗಳವನ್ನು ಎಬ್ಬಿಸುವೆನು. ಅಣ್ಣತಮ್ಮಂದಿರು, ನೆರೆಹೊರೆಯವರು, ನಗರನಗರಗಳು, ರಾಜರಾಜರುಗಳು ಪರಸ್ಪರ ಕಾದಾಡುವರು.