ಸರ್ವೇಶ್ವರ ಅವರ ಮನಸ್ಸಿನಲ್ಲಿ ಚಂಚಲಭಾವವನ್ನು ಮೂಡಿಸಿದ್ದಾರೆ. ಅಮಲೇರಿದವನು ಕಕ್ಕುತ್ತಾ ಅತ್ತಿತ್ತ ಓಲಾಡುವ ಪ್ರಕಾರ ಈಜಿಪ್ಟಿನವರು ತಮ್ಮ ಒಂದೊಂದು ಕೆಲಸಕಾರ್ಯದಲ್ಲೂ ಅಸ್ಥಿರರಾಗಿರುವಂತೆ ಮಾಡಿದ್ದಾರೆ.