kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

ಯೆಶಾಯ

,

22ನೇ ಅಧ್ಯಾಯ

,
ವಚನ   14

ಇಂತಿರಲು, ಸೇನಾಧೀಶ್ವರ ಸರ್ವೇಶ್ವರ ನನ್ನ ಕಿವಿಯಲ್ಲಿ ಉಸುರಿದ್ದೇನೆಂದರೆ : “ಇವರು ಸಾಯುವತನಕ ಇವರಿಗೆ ಪಾಪಕ್ಷಮೆ ದೊರಕುವುದಿಲ್ಲ. ಸೇನಾಧೀಶ್ವರ ಸರ್ವೇಶ್ವರ ಸ್ವಾಮಿಯಾದ ನಾನೇ ಇದನ್ನು ನುಡಿದಿದ್ದೇನೆ.”

Go to Home Page